Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲೋಕ ಕಲ್ಯಾಣಕ್ಕಾಗಿ ಮೇ 11ರಿಂದ ಜಪಯಜ್ಞ ಆರಂಭ : ತಲಕಾವೇರಿಯಲ್ಲಿ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲೋಕ ಕಲ್ಯಾಣಕ್ಕಾಗಿ ಮೇ 11ರಿಂದ ಜಪಯಜ್ಞ ಆರಂಭ : ತಲಕಾವೇರಿಯಲ್ಲಿ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ*

ಮೇ 10, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 10 : ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಮೇ 11ರಿಂದ ಅತಿರುದ್ರ ಜಪಯಜ್ಞ ಆರಂಭಗೊಳ್ಳಲಿದೆ ಎಂದು ಜಪಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದ್ದಾರೆ. ಮೇ 11 ರಂದು ಬೆಳಿಗ್ಗೆ 6.30 ಗಂಟೆಗೆ ಜಪಯಜ್ಞ ಆರಂಭಗೊಳ್ಳಲಿದ್ದು, ಅಂದು ಅರುಣೋದಯದ ಸಮಯಕ್ಕೆ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ.ಪ್ರಶಾಂತ್ ಆಚಾರ್ಯರು ಇದರ ನೇತೃತ್ವವನ್ನು ವಹಿಸಲಿದ್ದಾರೆ. ಮೇ 11ರಿಂದ 21ರವರೆಗೆ ನಡೆಯುವ ಜಪಯಜ್ಞಕ್ಕೆ ರಾಜ್ಯಾದ್ಯಾಂತದಿಂದ 50ಕ್ಕೂ ಅಧಿಕ ಋತ್ವಿಜರು ಆಗಮಿಸಲಿದ್ದಾರೆ. ಅವಧೂತರಾದ ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಸಂಕಲ್ಪಿಸಿರುವ ಕೋಟ್ಯಧಿಕ ಶ್ರೀ ರುದ್ರ ಜಪ ಕೈಂಕರ್ಯವು ಕಳೆದ ಐದು ವರ್ಷಗಳಿಂದ ರಾಜ್ಯದ ಎಲ್ಲೆಡೆ ನಡೆಯುತ್ತಿದ್ದು, 50ಲಕ್ಷ ರುದ್ರ ಜಪ ಪೂರ್ಣವಾಗಿದೆ. 2030ರ ಜನವರಿ 18ಕ್ಕೆ ಶಿವಮೊಗ್ಗದಲ್ಲಿ ಜಪಯಜ್ಞ ಸಾಂಗತವಾಗಲಿದೆ. ಮೇ 11ರಿಂದ 19ರವರೆಗೆ ತಲಕಾವೇರಿ ಸನ್ನಿಧಿಯಲ್ಲಿ 9ದಿನಗಳು ಪ್ರತಿದಿನ ಮೂರು ಆವರ್ತ ಶ್ರೀ ರುದ್ರ ಜಪ ಜರುಗಲಿದೆ. ಮೇ 20ರಂದು ಮಡಿಕೇರಿಯ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಶ್ರೀ ರುದ್ರ ಹೋಮ ಹಾಗೂ ಮೂರು ಆವರ್ತ ಶ್ರೀ ರುದ್ರ ಜಪ ನಡೆಯಲಿದೆ. ಮೇ 21ರಂದು ಕಾವೇರಿ ತೀರದಲ್ಲಿರುವ ಕಣಿವೆಯ ಶ್ರೀರಾಮಲಿಂಗೇಶ್ವರ ಸನ್ನಿಧಿಯಲ್ಲಿ ರಂದು ಶ್ರೀಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜರ ನೇತೃತ್ವದಲ್ಲಿ ಶ್ರೀ ಚಂಡಿಕಾ ಹೋಮ, ಎರಡು ಆವರ್ತ ಶ್ರೀರುದ್ರ ಜಪ ನಡೆಯಲಿದೆ ಎಂದು ರಮೇಶ್ ಹೊಳ್ಳ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಹಿಂದೆಂದೂ ನಡೆಯದ ಈ ಜಪಯಜ್ಞಕ್ಕೆ ಆಸ್ತಿಕ ಬಂಧುಗಳು ಎಲ್ಲಾ ರೀತಿಯ ಸಹಾಯವನ್ನು ನೀಡಿ ಯಶಸ್ವಿಗೊಳಿಸಬೇಕು. ಜಪಯಜ್ಞದಲ್ಲಿ ಪಾಲ್ಗೊಂಡು ಸಹಕಾರ ನೀಡಲು ಇಚ್ಛಿಸುವವರು ಮೊಬೈಲ್ 99458 53543 ಹಾಗೂ 94486 47183 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*

ಮಾರ್ಚ್ 27, 2026

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ನಿಧನ ಸುದ್ದಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಹಿರಿಕರ ಗ್ರಾಮ ನಿವಾಸಿ ಹೆಚ್.ಡಿ.ಲತ(58) ನಿಧನರಾಗಿದ್ದಾರೆ. ಮೃತರು ಪತಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.…

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.