Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.7 ರಂದು ನೇರ ಸಂದರ್ಶನ*
  • *ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*
  • *ಕಥೆ ಹಾಗೂ ಪ್ರಬಂಧ ಸ್ಪರ್ಧೆಗೆ ಅರ್ಜಿ ಆಹ್ವಾನ*
  • *ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಪುಸ್ತಕ ಮನೆ ವೆಬ್‍ಸೈಟ್‍ನಲ್ಲಿ ಭರ್ಜರಿ ಆಫರ್*
  • *ಕೊಡಗು ಗೌಡ ವಿದ್ಯಾಸಂಘದಿoದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ : ಅರ್ಜಿ ಸಲ್ಲಿಸಲು ಸೆ.15 ಕೊನೆ ದಿನ*
  • *ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿಯಾಗಿ ಕೊಡಗಿನ ಶ್ರೀರಕ್ಷಾ ಅಧಿಕಾರ ಸ್ವೀಕಾರ*
  • *30 ವರ್ಷಗಳ ಸುದೀರ್ಘ ಸೇವೆ : ಶಿಕ್ಷಕಿ ಬಿ.ಡಿ.ವನಜಾಕ್ಷಿಗೆ ಬೀಳ್ಕೊಡುಗೆ*
  • *ಕೊಡಗು : ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*
  • *ಕೊಡಗಿನ ವಿವಿಧೆಡೆ ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ*
  • *ಪೊನ್ನಂಪೇಟೆಯಲ್ಲಿ ಗಮನ ಸೆಳೆದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*25ನೇ ದಿನಕ್ಕೆ ಕಾಲಿರಿಸಿದ ನಿವೇಶನ ರಹಿತರ ಅಹೋರಾತ್ರಿ ಧರಣಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*25ನೇ ದಿನಕ್ಕೆ ಕಾಲಿರಿಸಿದ ನಿವೇಶನ ರಹಿತರ ಅಹೋರಾತ್ರಿ ಧರಣಿ*

ಮೇ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 20 NEWS DESK : ಅಮ್ಮತ್ತಿ ಮತ್ತು ಕಾರ್ಮಾಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಿಶಿಷ್ಟರು, ಬಡವರು, ಹಿಂದುಳಿದವರು ಹಾಗೂ ಕಾರ್ಮಿಕರು ನಿವೇಶನದ ಬೇಡಿಕೆಯನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 25ನೇ ದಿನಕ್ಕೆ ಕಾಲಿಟ್ಟಿದೆ. ಅಮ್ಮತ್ತಿ ನಾಡ ಕಚೇರಿ ಬಳಿ ಧರಣಿ ನಡೆಸುತ್ತಿರುವವರನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂಎಲ್ ಪಕ್ಷದ ರಾಜ್ಯ ಸಂಯೋಜಕ ಡಿ.ಎಸ್.ನಿರ್ವಾಣಪ್ಪ ನಿವೇಶನ ರಹಿತ ಬಡ ಕೂಲಿ ಕಾರ್ಮಿಕರು ದಬ್ಬಾಳಿಕೆಗೆ ಒಳಗಾಗುತ್ತಿದ್ದಾರೆ, ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಕಾರ್ಮಿಕರ ಬದುಕು ಶೋಚನೀಯವಾಗಿದೆ. ಆಡಳಿತ ವ್ಯವಸ್ಥೆ ಭೂ ಮಾಲೀಕರ ಪರವಾಗಿ ಭೂ ಸುಧಾರಣೆಗಳನ್ನು ಮಾಡುತ್ತಿದ್ದಾರೆ. ಬಡವರ ಪರವಾದ ಜವಾಬ್ದಾರಿಗಳನ್ನು ಮರೆತ್ತಿದ್ದಾರೆ. ಬಡವರು ಬೀದಿ ಪಾಲಾಗಲು ಮತ್ತು ಬಡವರಾಗಿಯೇ ಉಳಿಯಲು ಅಧಿಕಾರಿಗಳೇ ನೇರ ಕಾರಣವೆಂದು ಆರೋಪಿಸಿದರು. ಬಡವರಿಗೆ ಹಾಗೂ ಶ್ರಮಿಕ ವರ್ಗಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸರ್ಕಾರ ಬಡವರ ಧರಣಿ ಸತ್ಯಾಗ್ರಹವನ್ನು ನಿರ್ಲಕ್ಷಿಸದೆ ನಿವೇಶನ ಹಂಚಿಕೆಗೆ ಮುಂದಾಗಬೇಕು, ತಪ್ಪಿದಲ್ಲಿ ಜಿಲ್ಲೆಯಾದ್ಯಂತ ಬೃಹತ್ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದರು. ಸಿಪಿಐಎಂಎಲ್ ನ ರಾಜ್ಯ ಕಾರ್ಯದರ್ಶಿ ಪ್ರಕಾಶ್ ಮಾತನಾಡಿ, ಯಾವುದೇ ಸರ್ಕಾರಗಳು ಬಡವರ ಪರವಾಗಿ ಕೆಲಸ ಮಾಡುತ್ತಿಲ್ಲ, ಹೋರಾಟಗಳ ಮೂಲಕವೇ ಹಕ್ಕುಗಳನ್ನು ಪಡೆಯಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ ಮಾತನಾಡಿ ನಿವೇಶನ ರಹಿತ ಬಡ ಕೂಲಿ ಕಾರ್ಮಿಕರ ಸ್ಥಿತಿಗತಿ ತೀರಾ ಶೋಚನೀಯವಾಗಿದೆ. ನಿವೇಶನ ರಹಿತರ ಹೋರಾಟಗಳಿಗೆ ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ, ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ನಾಡಕಛೇರಿಗೆ ಬೀಗ ಜಡಿದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು, ಅಲ್ಲದೆ ಶಾಸಕರ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಸರ್ಕಾರ ನಿವೇಶನ ರಹಿತ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ಬಡವರಿಗೆ ಸಾಂವಿಧಾನಿಕ ಹಕ್ಕುಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಅಮ್ಮತ್ತಿ ಹೋರಾಟ ಸಮಿತಿಯ ಅಧ್ಯಕ ಪಾಪಣ್ಣ, ಕಾರ್ಯದರ್ಶಿ ಹೊನ್ನಪ್ಪ, ಉಸ್ತುವಾರಿ ಮಾದೇಶ್, ಕಾರ್ಮಿಕ ಸಂಘದ ಜಿಲ್ಲಾ ಪದಾಧಿಕಾರಿ ಕಿರಣ್ ಜಗದೀಶ್, ಸಾಮಾಜಿಕ ಹೋರಾಟಗಾರ ಎಂ.ರಂಜಿತ್ ಮೌರ್ಯ, ಪೆಗ್ಗೊಲಿ ಹೋರಾಟ ಸಮಿತಿಯ ಸದಸ್ಯರಾದ ಕುಮಾರಿ, ಸುಜಾತ, ನಿವೇಶನ ರಹಿತ ಕುಟುಂಬಗಳ ಸದಸ್ಯರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.7 ರಂದು ನೇರ ಸಂದರ್ಶನ*

ಆಗಷ್ಟ್ 4, 2026

*ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

ಆಗಷ್ಟ್ 4, 2026

*ಕಥೆ ಹಾಗೂ ಪ್ರಬಂಧ ಸ್ಪರ್ಧೆಗೆ ಅರ್ಜಿ ಆಹ್ವಾನ*

ಆಗಷ್ಟ್ 4, 2026

*ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

ಆಗಷ್ಟ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.4 NEWS DESK : ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಪ್ರಗತಿ…

*ಕಥೆ ಹಾಗೂ ಪ್ರಬಂಧ ಸ್ಪರ್ಧೆಗೆ ಅರ್ಜಿ ಆಹ್ವಾನ*

ಆಗಷ್ಟ್ 4, 2026

*ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಪುಸ್ತಕ ಮನೆ ವೆಬ್‍ಸೈಟ್‍ನಲ್ಲಿ ಭರ್ಜರಿ ಆಫರ್*

ಆಗಷ್ಟ್ 4, 2026

*ಕೊಡಗು ಗೌಡ ವಿದ್ಯಾಸಂಘದಿoದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ : ಅರ್ಜಿ ಸಲ್ಲಿಸಲು ಸೆ.15 ಕೊನೆ ದಿನ*

ಆಗಷ್ಟ್ 4, 2026

*ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿಯಾಗಿ ಕೊಡಗಿನ ಶ್ರೀರಕ್ಷಾ ಅಧಿಕಾರ ಸ್ವೀಕಾರ*

ಆಗಷ್ಟ್ 4, 2026

*30 ವರ್ಷಗಳ ಸುದೀರ್ಘ ಸೇವೆ : ಶಿಕ್ಷಕಿ ಬಿ.ಡಿ.ವನಜಾಕ್ಷಿಗೆ ಬೀಳ್ಕೊಡುಗೆ*

ಆಗಷ್ಟ್ 4, 2026

*ಕೊಡಗು : ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*

ಆಗಷ್ಟ್ 4, 2026

*ಕೊಡಗಿನ ವಿವಿಧೆಡೆ ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ*

ಆಗಷ್ಟ್ 4, 2026

*ಪೊನ್ನಂಪೇಟೆಯಲ್ಲಿ ಗಮನ ಸೆಳೆದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 3, 2026

*ವಿರಾಜಪೇಟೆ : ಪೊಲೀಸ್ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ*

ಆಗಷ್ಟ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.