Facebook Twitter WhatsApp Email Telegram Copy Link ಮಡಿಕೇರಿ ಮೇ 22 NEWS DESK : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು. ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಚೇರಿಯ ಅಧಿಕಾರಿ ಸಿಬ್ಬಂದಿಯವರಿಗೆ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ ಬಿ.ಪಿ.ದಿನೇಶ್ ಕುಮಾರ್ ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ಬೋಧಿಸಿದರು.
*ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ, ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ : ಜೂ.3 ರಂದು ಸಿಎನ್ಸಿಯಿಂದ ಶಾಂತಿಯುತ ಸತ್ಯಾಗ್ರಹ*ಮೇ 31, 2026