Facebook Twitter WhatsApp Email Telegram Copy Link ಮಡಿಕೇರಿ ಮೇ 27 NEWS DESK : ಮಳೆ ಗಾಳಿಯಿಂದಾಗಿ ಶನಿವಾರಸಂತೆ ಹೋಬಳಿ ಕೋರಲಳ್ಳಿ ಗ್ರಾಮದ ಲಲಿತ ಎಂಬುವವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರವನ್ನು ತೆರವುಗೊಳಿಸಿದರು.
*ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಜುಲೈ 2, 2026