Facebook Twitter WhatsApp Email Telegram Copy Link ಮಡಿಕೇರಿ ಮೇ 28 NEWS DESK : ಮರ ಬಿದ್ದು ಸಾವನ್ನಪ್ಪಿದ ಬಾಡಗ ಬಾಣಂಗಾಲ ಗ್ರಾಮದ ಪಿ.ಸಿ.ವಿಷ್ಣು ಬೆಳ್ಳಿಯಪ್ಪ ಅವರ ಕುಟುಂಬಕ್ಕೆ ಜಿಲ್ಲಾಧಿಕಾರಿಗಳು ರೂ.5 ಲಕ್ಷ ಪರಿಹಾರದ ಆದೇಶ ಪ್ರತಿಯನ್ನು ಹಸ್ತಾಂತರಿಸಿದರು.