Facebook Twitter WhatsApp Email Telegram Copy Link ಮಡಿಕೇರಿ ಮೇ 29 NEWS DESK : ಭಾರೀ ಗಾಳಿ ಮಳೆಯಿಂದಾಗಿ ಶನಿವಾರಸಂತೆಯ ದೊಡ್ಡಹಣಕೊಡು ಗ್ರಾಮದ ನಿವಾಸಿ ಸುಬ್ಬಯ್ಯ (ಈರಯ್ಯ) ಎಂಬವರ ಮನೆಯ ಗೋಡೆ ಕುಸಿದು ಶೇ.50 ರಷ್ಟು ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಗ್ರಾ.ಪಂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
*ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* ಜುಲೈ 9, 2026