Facebook Twitter WhatsApp Email Telegram Copy Link ಮಡಿಕೇರಿ ಮೇ 29 NEWS DESK : ಭಾರೀ ಗಾಳಿ ಮಳೆಯಿಂದಾಗಿ ಶನಿವಾರಸಂತೆಯ ದೊಡ್ಡಹಣಕೊಡು ಗ್ರಾಮದ ನಿವಾಸಿ ಸುಬ್ಬಯ್ಯ (ಈರಯ್ಯ) ಎಂಬವರ ಮನೆಯ ಗೋಡೆ ಕುಸಿದು ಶೇ.50 ರಷ್ಟು ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಗ್ರಾ.ಪಂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
*ಕೊಡವರ ಕೋವಿ ಹಕ್ಕನ್ನು “ಅತ್ಯಗತ್ಯ ಧಾರ್ಮಿಕ ಚಟುವಟಿಕೆಗಳ ಕಾಯ್ದೆ”ಯ ವ್ಯಾಪ್ತಿಗೆ ತರಲು ಸಿಎನ್ಸಿ ಒತ್ತಾಯ*ಜೂನ್ 13, 2026