Facebook Twitter WhatsApp Email Telegram Copy Link ಮಡಿಕೇರಿ ಮೇ 29 NEWS DESK : ಗಾಳಿ ಮಳೆಯಿಂದಾಗಿ ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದ ಲೀಲಾವತಿ ಎಂಬವರ ಮನೆಗೆ ಹಾನಿಯಾಗಿದೆ. ಕುಶಾಲನಗರ ತಹಸೀಲ್ದಾರ್ ನಿವಾಸಿಗಳಿಗೆ ಆಹಾರದ ಕಿಟ್ ವಿತರಿಸಿದರು.
*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*ಮೇ 5, 2026