Facebook Twitter WhatsApp Email Telegram Copy Link ಮಡಿಕೇರಿ ಮೇ 29 NEWS DESK : ಗಾಳಿ ಮಳೆಯಿಂದಾಗಿ ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದ ಲೀಲಾವತಿ ಎಂಬವರ ಮನೆಗೆ ಹಾನಿಯಾಗಿದೆ. ಕುಶಾಲನಗರ ತಹಸೀಲ್ದಾರ್ ನಿವಾಸಿಗಳಿಗೆ ಆಹಾರದ ಕಿಟ್ ವಿತರಿಸಿದರು.