Facebook Twitter WhatsApp Email Telegram Copy Link ಮಡಿಕೇರಿ ಮೇ 29 NEWS DESK : ಶಾಂತಳ್ಳಿ ಹೋಬಳಿ ತಲ್ತಾರೆಶೆಟ್ಟಳ್ಳಿ ಗ್ರಾಮದ ನಿವಾಸಿ ಸುಶೀಲ ಎಂಬವರ ಮನೆ ಭಾರಿ ಮಳೆಗಾಳಿಯಿಂದ ಹಾನಿಯಾಗಿದ್ದು, ಅವರಿಗೆ ತಹಶೀಲ್ದಾರ್ ಆಹಾರದ ಕಿಟ್ ವಿತರಿಸಲಾಯಿತು.