Facebook Twitter WhatsApp Email Telegram Copy Link ಮಡಿಕೇರಿ ಮೇ 29 NEWS DESK : ಶಾಂತಳ್ಳಿ ಹೋಬಳಿ ತಲ್ತಾರೆಶೆಟ್ಟಳ್ಳಿ ಗ್ರಾಮದ ನಿವಾಸಿ ಸುಶೀಲ ಎಂಬವರ ಮನೆ ಭಾರಿ ಮಳೆಗಾಳಿಯಿಂದ ಹಾನಿಯಾಗಿದ್ದು, ಅವರಿಗೆ ತಹಶೀಲ್ದಾರ್ ಆಹಾರದ ಕಿಟ್ ವಿತರಿಸಲಾಯಿತು.
*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*ಮೇ 5, 2026