Facebook Twitter WhatsApp Email Telegram Copy Link ಮಡಿಕೇರಿ ಮೇ 30 NEWS DESK : ಅಮ್ಮತ್ತಿ ಹೋಬಳಿ ಚೆನ್ನಯ್ಯನಕೋಟೆ ಗ್ರಾಮದ ಹೆಚ್.ಸಿ.ಚಂದ್ರ ಎಂಬವರ ಮನೆಯ ಹಿಂಬದಿಯ ಗೋಡೆ ರಾತ್ರಿ ಸುರಿದ ಮಳೆಯಿಂದಾಗಿ ಕುಸಿದು ಭಾಗಶ ಹಾನಿಯಾಗಿದೆ.