Facebook Twitter WhatsApp Email Telegram Copy Link ದೆಹಲಿ ಜೂ.18 NEWS DESK : ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.
*ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ : ಪಿ.ಯು.ರಾಬಿನ್ ದೇವಯ್ಯ*ಜುಲೈ 8, 2026
*ಕೊಡಗಿನಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ : ಭಾಗಮಂಡಲ, ಪೊನ್ನಂಪೇಟೆಯಲ್ಲಿ 7 ರಿಂದ 8 ಇಂಚು ಮಳೆ*ಜುಲೈ 8, 2026