Facebook Twitter WhatsApp Email Telegram Copy Link ದೆಹಲಿ ಜೂ.18 NEWS DESK : ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.