Facebook Twitter WhatsApp Email Telegram Copy Link ಮಡಿಕೇರಿ ಜೂ.27 NEWS DESK : ಶಾಂತಳ್ಳಿ ಹೋಬಳಿಯ ಕುಮಾರಳ್ಳಿ ಬಾಚಳ್ಳಿ ಗ್ರಾಮದ ಕುಂದಳ್ಳಿ – ಪುಷ್ಪಗಿರಿ ಸಂಪರ್ಕಿಸುವ ರಸ್ತೆಯ ಮೇಲೆ ಬರೆ ಕುಸಿದಿದ್ದು, ಒಂದು ವಿದ್ಯುತ್ ಕಂಬ ಮುರಿದು ಹೋಗಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*ಸೆಪ್ಟೆಂಬರ್ 4, 2026