Facebook Twitter WhatsApp Email Telegram Copy Link ಬೆಂಗಳೂರು ಜು.2 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿಬೆಟ್ಟದ ವಿಶೇಷ ಸಂಪುಟ ಸಭೆಗೆ ತೆರಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹದ್ಯೋಗಿಗಳ ಜೊತೆ ಭೇಟಿ ನೀಡಿ ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
*ಕೊಡಗಿನಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ : ಸಚಿವ ಪಿ.ಎಂ.ನರೇಂದ್ರಸ್ವಾಮಿಆಗಷ್ಟ್ 5, 2026