Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ 8 ಆರೋಗ್ಯ ಸಂಸ್ಥೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ 8 ಆರೋಗ್ಯ ಸಂಸ್ಥೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ*

ಜುಲೈ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.4 NEWS DESK : ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಶಾಕಿರಣ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ 393 ಆರೋಗ್ಯ ಸಂಸ್ಥೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಬಿಬಿಎಂಪಿ ವಲಯದ ಬೆಂಗಳೂರಿನ ಹೊಸಹಳ್ಳಿ ಆಸ್ಪತ್ರೆಯಲ್ಲಿ ಇಂದು ಉದ್ಘಾಟಿಸಿದರು. ಅದರಂತೆ ಕೊಡಗಿನಲ್ಲೂ ವೈದ್ಯಕೀಯ ಕಾಲೇಜು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಟ್ಟು ಎಂಟು ಕಡೆ ಏಕಕಾಲದಲ್ಲಿ ಉದ್ಘಾಟಿಸಲಾಯಿತು.  ಕೊಡಗಿನಲ್ಲಿ ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ 4,750 ಫಲಾನುಭವಿಗಳಿಗೆ ದೃಷ್ಟಿ ಪರೀಕ್ಷೆ ಮಾಡಲಾಗಿದೆ. 851 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಗಿದೆ. 114 ಫಲಾನುಭವಿಗಳಿಗೆ ಉಚಿತ ವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ ಎಂದು ಡಾ.ಆನಂದ್ ಮಾಹಿತಿ ನೀಡಿದರು. ಆಶಾ ಕಿರಣ ಕಾರ್ಯಕ್ರಮದ ಮೂಲ ಉದ್ದೇಶಗಳು ರಾಜ್ಯವನ್ನು ಮತ್ತು ಜಿಲ್ಲೆಯನ್ನು ಅಂದತ್ವ ಮುಕ್ತ ರಾಜ್ಯ ಹಾಗೂ ಜಿಲ್ಲೆಯನ್ನಾಗಿಸುವ ಸದುದ್ದೇಶವಾಗಿದೆ. ಆಶಾಕಿರಣ ಯೋಜನೆಯನ್ನು ಶಾಶ್ವತವಾಗಿ ಮತ್ತು ಉಚಿತವಾಗಿ ಸಾರ್ವಜನಿಕರಿಗೆ ಸದುಪಯೋಗವಾಗುವಂತೆ ವ್ಯವಸ್ಥೆ ಮಾಡಲು ಈ ಕಾರ್ಯಕ್ರಮವನ್ನು ಏಕಕಾಲದಲ್ಲಿ ಉದ್ಘಾಟಿಸಲಾಗಿದೆ ಎಂದು ಡಾ. ಆನಂದ್ ತಿಳಿಸಿದರು. ದೃಷ್ಟಿ ದೋಷ ಕಣ್ಣಿನ ಸಮಸ್ಯೆ ಇದ್ದಲ್ಲಿ ಉಚಿತವಾಗಿ ಪರೀಕ್ಷೆ ಮಾಡಲಾಗುವುದು. ದೃಷ್ಟಿ ದೋಷ ಇದ್ದಲ್ಲಿ ಉಚಿತ ಕನ್ನಡಕ ವಿತರಿಸಲಾಗುತ್ತದೆ. ಕಣ್ಣಿನ ಪೊರೆ ಇದ್ದಲ್ಲಿ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಡಯಾಬಿಟಿಕ್ ರೆಟಿನೋಪತಿ ಇದ್ದಲ್ಲಿ ಉನ್ನತ ಮಟ್ಟಕ್ಕೆ ಉನ್ನತ ಚಿಕಿತ್ಸೆಗೆ ಉಚಿತವಾಗಿ ರೆಫರ್ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಸೋಮವಾರಪೇಟೆ ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸೋಮವಾರಪೇಟೆಯಲ್ಲಿ ಅಂಧತ್ವ ನಿವಾರಣ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ ಡಾ.ಆನಂದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಉಚಿತವಾಗಿ ಕನ್ನಡಕವನ್ನು ವಿತರಿಸಿದರು. ಕುಶಾಲನಗರ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ಶಸ್ತ್ರ ಚಿಕಿತ್ಸಕರು ಮತ್ತು ಆಡಳಿತ ವೈದ್ಯಾಧಿಕಾರಿಗಳಾದ ಡಾ. ಮಧುಸೂಧನ್ ಕಾರ್ಯಕ್ರಮ ಉದ್ಘಾಟಿಸಿ ಉಚಿತ ಕನ್ನಡಕವನ್ನು ವಿತರಿಸಿದರು. ಸೋಮವಾರಪೇಟೆ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಾ. ಜಮೀರ್, ಡಾ.ಶಿವಪ್ರಸಾದ್, ಡಾ.ಕಿರಣ್ ಡಾಕ್ಟರ್ ಅಫ್ರೀನಾ, ಮೀನಾಕ್ಷಿ ನೇತ್ರಾಧಿಕಾರಿ ಚೇತನ್ ಮತ್ತು ಎಲ್ಲ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. ಕುಶಾಲನಗರ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ.ಶಿವಕುಮಾರ್, ಡಾ. ಕೀರ್ತಿರಾಜ್, ಡಾ.ಪ್ರತಿಭಾ ಡಾ.ಅಂಜಲಿ ಕೃಷ್ಣಯ್ಯ , ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ನೇತ್ರಾಧಿಕಾರಿ ಆದರ್ಶ್, ಲಿಪಿಕ ನೌಕರರಾದ ಷಣ್ಮುಖ ಮತ್ತು ವಿಶು ಕುಮಾರ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.4 : ಶ್ರೀಕೃಷ್ಣನನ್ನು ಶ್ರದ್ಧಾಭಕ್ತಿಯಿಂದ ಪೂಜಿಸುವುದರ ಜೊತೆಗೆ ಜ್ಞಾನ, ಸತ್ಯ ಹಾಗೂ ಪ್ರೀತಿಯ ಸಂಕೇತದಿಂದ ನೋಡುತ್ತೇವೆ.…

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.