Facebook Twitter WhatsApp Email Telegram Copy Link ಮಡಿಕೇರಿ ಜು.5 NEWS DESK : ಮರಗೋಡುವಿನ ಹುಲಿತಾಳ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಹೆಚ್.ಪಿ.ಪ್ರದೀಪ್ (32) ಸಾವನ್ನಪ್ಪಿದ್ದು, ಇಂದು ಮಡಿಕೇರಿ ಜಿಲ್ಲಾಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಮಾಹಿತಿ ಪಡೆದರು. ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.