Facebook Twitter WhatsApp Email Telegram Copy Link ಮಡಿಕೇರಿ ಜು.8 NEWS DESK : ಸೋಮವಾರಪೇಟೆ ಹೋಬಳಿ ಗರ್ವಾಲೆ ಗ್ರಾಮದ ಅಂಗನವಾಡಿ ಕೇಂದ್ರದ ಮೇಲೆ ತೀವ್ರ ಮಳೆಗಾಳಿಯಿಂದ ಮರ ಬಿದ್ದ ಪರಿಣಾಮ ಅಂಗನವಾಡಿಯ ಮೆಲ್ಚಾವಣಿ ಹಾನಿಯಾಗಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿದ್ದಾರೆ.
*ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಜುಲೈ 16, 2026