Facebook Twitter WhatsApp Email Telegram Copy Link ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿಯಾಗಿದ್ದ ವಿನಾಯಕ್ ನರ್ವಾಡೆ ವರ್ಗಾವಣೆಗೊಂಡಿದ್ದಾರೆ. ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
*ಕೊಡಗಿನಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ : ಸಚಿವ ಪಿ.ಎಂ.ನರೇಂದ್ರಸ್ವಾಮಿಆಗಷ್ಟ್ 5, 2026