Facebook Twitter WhatsApp Email Telegram Copy Link ಮಡಿಕೇರಿ ಜು.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿಯ ಜಂಟಿ ಅಧ್ಯಕ್ಷರುಗಳಾಗಿ ನಾಗರಾಜ್ ವಿಷ್ಣುಪ್ರಿಯ, ಕಿಶೋರ್ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಲ್.ಸತೀಶ್ ಹಾಗೂ ಖಜಾಂಚಿಯಾಗಿ ಪವನ್ ಸಿ.ಎಸ್ ಆಯ್ಕೆಯಾಗಿದ್ದಾರೆ.
*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*ಮಾರ್ಚ್ 21, 2026