Facebook Twitter WhatsApp Email Telegram Copy Link ಸೋಮವಾರಪೇಟೆ ಜು.26 NEWS DESK : ತಾಕೇರಿ ಗ್ರಾಮದ ಹಿರಿಯ ವಾಲಿಬಾಲ್ ಆಟಗಾರ ಹಾಗೂ ಕಾಫಿ ಬೆಳೆಗಾರ ಮೇದಪ್ಪ (ಅಣ್ಣ-58) ಅನಾರೋಗ್ಯದಿಂದ ನಿಧನರಾದ್ದಾರೆ. ಮೃತರು ಪತ್ನಿ, ಪುತ್ರಿಯನ್ನು ಆಗಲಿದ್ದಾರೆ. ತಾಕೇರಿ ಗ್ರಾಮದ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026