Facebook Twitter WhatsApp Email Telegram Copy Link ಸೋಮವಾರಪೇಟೆ ಜು.26 NEWS DESK : ತಾಕೇರಿ ಗ್ರಾಮದ ಹಿರಿಯ ವಾಲಿಬಾಲ್ ಆಟಗಾರ ಹಾಗೂ ಕಾಫಿ ಬೆಳೆಗಾರ ಮೇದಪ್ಪ (ಅಣ್ಣ-58) ಅನಾರೋಗ್ಯದಿಂದ ನಿಧನರಾದ್ದಾರೆ. ಮೃತರು ಪತ್ನಿ, ಪುತ್ರಿಯನ್ನು ಆಗಲಿದ್ದಾರೆ. ತಾಕೇರಿ ಗ್ರಾಮದ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.
*ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*ಆಗಷ್ಟ್ 6, 2026