Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿಯಿಂದ ತಪ್ಪು ಸಂದೇಶ : ಕೊಡಗು ಕಾಂಗ್ರೆಸ್ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿಯಿಂದ ತಪ್ಪು ಸಂದೇಶ : ಕೊಡಗು ಕಾಂಗ್ರೆಸ್ ಆರೋಪ*

ಜುಲೈ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.26 NEWS DESK : ಬಿಜೆಪಿಯ ಶಾಸಕರುಗಳೇ ಇದ್ದ ಇಪ್ಪತ್ತೈದು ವರ್ಷಗಳ ಅವಧಿಯಲ್ಲಿ ನಡೆಯದ ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಆಡಳಿತದ ಈ ಅವಧಿಯಲ್ಲಿ ನಡೆಯುತ್ತಿದೆ. ಆದರೆ ಜಿಲ್ಲೆಯ ಜನರಿಗೆ ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ನೀಡುತ್ತಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾದ ಟಿ.ಈ.ಸುರೇಶ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಸಾಕಷ್ಟು ಉತ್ತಮ ಕೆಲಸಗಳನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ನಡೆಯದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆಯುತ್ತಿದೆ. ಅಭಿವೃದ್ಧಿಯ ಬಗ್ಗೆ ಬಿಜೆಪಿಗೆ ಕಾಳಜಿ ಇದ್ದಿದ್ದರೆ ಅವರ ಅವಧಿಯಲ್ಲಿ ಅದನ್ನು ಮಾಡಬೇಕಿತ್ತು ಎಂದು ಹೇಳಿದರು. ಪ್ರತಿಪಕ್ಷ ಬಿಜೆಪಿಗೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಇದಕ್ಕೆ ಬದಲಾಗಿ ಕೇವಲ ಕಾಂಗ್ರೆಸ್ ಆಡಳಿತವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನಷ್ಟೆ ಮಾಡುತ್ತಿರುವುದಾಗಿ ಟೀಕಿಸಿದರು. *ಅಭಿವೃದ್ಧಿ ಕಾರ್ಯ* ::  ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ತಮ್ಮ ಇಲ್ಲಿನವರೆಗಿನ ಅಧಿಕಾರದ ಅವಧಿಯಲ್ಲಿ ಸರ್ಕಾರದಿಂದ ವಿಶೇಷ ಅನುದಾನಗಳನ್ನು ಪಡೆದುಕೊಳ್ಳುವ ಮೂಲಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಿರುವುದಾಗಿ ಟಿ.ಈ.ಸುರೇಶ್ ತಿಳಿಸಿದರು.  ಮಡಿಕೇರಿ-ವಿರಾಜಪೇಟೆ ನಡುವೆ 32.48 ಕೋಟಿ ವೆಚ್ಚದಲ್ಲಿ  66 ಕೆ.ವಿ.ವಿದ್ಯುತ್ ಮಾರ್ಗ ನಿರ್ಮಾಣ, 24.17 ಕೋಟಿ ವೆಚ್ಚದಲ್ಲಿ ಮಡಿಕೇರಿ, ಮೂರ್ನಾಡು, ಸೋಮವಾರಪೇಟೆ ಮಾದಾಪುರ ಜಂಬೂರಿನಲ್ಲಿ ವಿದ್ಯುತ್ ಉಪ ಕೇಂದ್ರಗಳ ನಿರ್ಮಾಣ ಕಾಮಗಾರಿಗಳು ಶಾಸಕರ ಅವಧಿಯಲ್ಲಿ ನಡೆದಿದೆ. ಕರ್ಣಂಗೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆಗೆ 12.26 ಕೊಟಿ ಅನುದಾನವನ್ನು ಒದಗಿಸುವಲ್ಲಿ ಶಾಸಕರ ಪ್ರಯತ್ನ ದೊಡ್ಡದು. 1 ಕೋಟಿ ರೂ. ವೆಚ್ಚದಲ್ಲಿ ಕುಶಾಲನಗರದಲ್ಲಿ ಕಲಾ ಭವನ ನಿರ್ಮಾಣ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ 10.70 ಕೋಟಿ ವೆಚ್ಚದ ಎಂಆರ್‍ಐ ಸ್ಕ್ಯಾನಿಂಗ್ ಆರಂಭ, ಮಡಿಕೇರಿಯಲ್ಲಿ 50 ಲಕ್ಷ ವೆಚ್ಚದಲ್ಲಿ ಮಹಾತ್ಮಾ ಗಾಂಧಿ ಸ್ಮಾರಕ ನಿರ್ಮಾಣ ಕಾಮಗಾರಿಗಳು ಕಾಂಗ್ರೆಸ್ ಅವಧಿಯಲ್ಲಿ ನಡೆದಿರುವುದಾಗಿ ಸುರೇಶ್ ತಿಳಿಸಿದರು. ಶನಿವಾರಸಂತೆಯಲ್ಲಿ ಜನರ ಹಲ ವರ್ಷಗಳ ಬೇಡಿಕೆಯಾದ ಕೆಎಸ್‍ಆರ್‍ಇಸಿ ಬಸ್ ನಿಲ್ದಾಣಕ್ಕೆ 1.70 ಕೋಟಿ ಅನುದಾನ ಒದಗಿಸಿರುವುದು ಹೀಗೆ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ಶಾಸಕ ಡಾ. ಮಂತರ್ ಗೌಡ ಅವರ ಮುತುವರ್ಜಿಯಿಂದ ನಡೆಯುತ್ತಿರುವುದಾಗಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ನಗರಸಭಾ ನಾಮನಿರ್ದೇಶಿತ ಸದಸ್ಯರಾದ ಬಿ.ಎನ್.ಮುದ್ದುರಾಜ್, ಸದಾ ಮುದ್ದಪ್ಪ, ನಿಡ್ತ ಗ್ರಾ.ಪಂ ಅಧ್ಯಕ್ಷ ಟಿ.ಕೆ.ಅಶೋಕ್, ಸದಸ್ಯ ವಿ.ತಸ್ಲಿಮ್ ಹಾಗೂ ಪ್ರಮುಖರಾದ ಹೆಚ್.ಎಂ.ಜಯರಾಂ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.