Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮಳೆ ಕೊರತೆ : ಪುತ್ತರಿ ಹಬ್ಬಕ್ಕೆ ಕದಿರು ತೆಗೆಯುವುದಕ್ಕಾಗಿ ಮಾತ್ರ ಭತ್ತ ಬೆಳೆಯಬೇಕಾದ ಪರಿಸ್ಥಿತಿ*
  • *ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ : ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಸಂಸದ ಯದುವೀರ್ ಸೂಚನೆ*
  • *ವಲಸಿಗರನ್ನು ಮುಕ್ತವಾಗಿ ಬಿಟ್ಟು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ : ಸಂಸದ ಯದುವೀರ್ ಅಸಮಾಧಾನ*
  • *33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*
  • *ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾದ ನಂದಿನೆರವಂಡ ಮಧು*
  • *33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*
  • *ಮಕ್ಕಂದೂರು : ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು*
  • *ಮಡಿಕೇರಿ : ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ*
  • *ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*
  • *ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆದಿವಾಸಿ ಕುಟುಂಬಗಳಿಗೆ ನಿವೇಶನ : ಶಾಸಕರ ಜನಪರ ಕಾರ್ಯಗಳು ಶ್ಲಾಘನೀಯ : ಕೆ.ಮೊಣ್ಣಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆದಿವಾಸಿ ಕುಟುಂಬಗಳಿಗೆ ನಿವೇಶನ : ಶಾಸಕರ ಜನಪರ ಕಾರ್ಯಗಳು ಶ್ಲಾಘನೀಯ : ಕೆ.ಮೊಣ್ಣಪ್ಪ*

ಜುಲೈ 28, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಅಮ್ಮತ್ತಿ ಜು.26 NEWS DESK : ಕೊಡಗಿನ ಭೂ ಮತ್ತು ನಿವೇಶನ ರಹಿತ ಬಡ ಕೂಲಿ ಕಾರ್ಮಿಕರ ಕುಟುಂಬಗಳ ಬದುಕಿಗೆ ವಿರಾಜಪೇಟೆ ಶಾಸಕರರಾದ ಎ.ಎಸ್ ಪೊನ್ನಣ್ಣ ಅವರು ಮಾಡುತ್ತಿರುವ ಜನಪರ ಕಾರ್ಯಗಳು ಯುವ ಜನತೆಗೆ ಮಾದರಿಯಾಗುತ್ತಿದೆ. ಕೊಡಗಿನಂತಹ ಕುಖ್ಯಾತ ಜಿಲ್ಲೆಗೆ ಇಂತಹ ಶಾಸಕರ ಅಗತ್ಯವಿದೆ ಎಂದು ಬಹುಜನ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕೆ.ಮೊಣ್ಣಪ್ಪ ಅವರು ಪ್ರಸಂಶಿಸಿದರು.  ವಿರಾಜಪೇಟೆಯ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಡಗಿನ ಕಟ್ಟ ಕಡೆಯ ಜನಾಂಗದ ಧ್ವನಿ, ನ್ಯಾಯವಾದಿ, ತೀಕ್ಷ್ಣ ಮಾತಿನ ಚತುರ, ಬಡವರ ಜೀವಾಳವಾಗಿದ್ದ ಎ.ಕೆ.ಸುಬ್ಬಯ್ಯ ಅವರ ಪ್ರತಿ ರೂಪದಂತೆ ಭಾಷವಾಗುತ್ತಿರುವ ತಂದೆಗೆ ತಕ್ಕ ಮಗನೆನಿಸಿರುವ ಕೊಡಗಿನ ಜನಪರ ನಾಯಕರಾಗಿರುವ ಎ.ಎಸ್ ಪೊನ್ನಣ್ಣ ಅವರಿಗೆ ಕೊಡಗಿನ ನಿವೇಶನ ರಹಿತ, ಭೂ ರಹಿತ, ಶೋಷಿತರ ಪರವಾಗಿ ಮತ್ತು ಬಹುಜನ ಕಾರ್ಮಿಕರ ಸಂಘಟನೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದರು. ಕ್ಷೇತ್ರದಲ್ಲಿ 1559 ಆದಿವಾಸಿ ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರ ವಿತರಣೆ ಹಾಗೂ 20 ಸಾವಿರ ನಿವೇಶನ ರಹಿತರಿಗೆ ಸವಲತ್ತು ಕಲ್ಪಿಸಲು ಶಾಸಕ ಎ.ಎಸ್. ಪೊನ್ನಣ್ಣ ಅವರು ಮುಂದಾಗಿರುವುದು ಸಂತಸದ ವಿಚಾರ ಎಂದರು.  ಕಳೆದ 25 ವರ್ಷಗಳಿಂದ ಕೊಡಗಿನಲ್ಲಿ ಆದಿವಾಸಿಗಳು ಸವಲತ್ತುಗಳಿಂದ ವಂಚಿತರಾಗಿದ್ದಾರೆ.  ಹೀನಾಯ ಬದುಕು ನಡೆಸುತ್ತಿರುವ ಆದಿವಾಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಶಾಸಕ ಎ.ಎಸ್.ಪೊನ್ನಣ್ಣ ಆಶಾಕಿರಣದಂತೆ ಗೋಚರಿಸುತ್ತಿದ್ದಾರೆ ಎಂದರು. ಕೊಡಗು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಬಡ ಕಾರ್ಮಿಕರು ಲೈನು ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಸ್ವಂತ ಜಾಗ, ವಸತಿ ಇಲ್ಲದೆ ಶೋಷಿತರಾಗಿ ಉಳಿದಿದ್ದಾರೆ. ಈ ಕುಟುಂಬಗಳಿಗೆ ಐದೂ ತಾಲ್ಲೂಕುಗಳ ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಕಂದಾಯ ಭೂಮಿಯ ಸರ್ವೆ ನಡೆಸಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 50 ಎಕರೆ ಜಾಗವನ್ನು ಗುರುತಿಸಿ ನಿವೇಶನ ಒದಗಿಸಬೇಕು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಗಳ ಉಪಾಧ್ಯಕ್ಷ ಹೆಚ್.ಜಿ. ಮಹೇಶ್, ಹೋಬಳಿ ಅಧ್ಯಕ್ಷ ಹೆಚ್.ಪಾಪಣ್ಣ, ನಿವೇಶನ ಹೋರಾಟಗಾರರಾದ ಎಂ.ಎಸ್.ಗೀತಾ ಮತ್ತು ಕುಸುಮಾವತಿ ಉಪಸ್ಥಿತರಿದ್ದರು.

ವರದಿ : ಎಂ.ರಂಜಿತ್ ಮೌರ್ಯ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮಳೆ ಕೊರತೆ : ಪುತ್ತರಿ ಹಬ್ಬಕ್ಕೆ ಕದಿರು ತೆಗೆಯುವುದಕ್ಕಾಗಿ ಮಾತ್ರ ಭತ್ತ ಬೆಳೆಯಬೇಕಾದ ಪರಿಸ್ಥಿತಿ*

ಜೂನ್ 22, 2026

*ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ : ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಸಂಸದ ಯದುವೀರ್ ಸೂಚನೆ*

ಜೂನ್ 22, 2026

*ವಲಸಿಗರನ್ನು ಮುಕ್ತವಾಗಿ ಬಿಟ್ಟು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ : ಸಂಸದ ಯದುವೀರ್ ಅಸಮಾಧಾನ*

ಜೂನ್ 22, 2026

*ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ : ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಸಂಸದ ಯದುವೀರ್ ಸೂಚನೆ*

ಜೂನ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.22 : ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಂಬAಧ ಜಿಲ್ಲಾ ಅಭಿವೃದ್ಧಿ ಸಮನ್ವಯ…

*ವಲಸಿಗರನ್ನು ಮುಕ್ತವಾಗಿ ಬಿಟ್ಟು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ : ಸಂಸದ ಯದುವೀರ್ ಅಸಮಾಧಾನ*

ಜೂನ್ 22, 2026

*33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*

ಜೂನ್ 21, 2026

*ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾದ ನಂದಿನೆರವಂಡ ಮಧು*

ಜೂನ್ 21, 2026

*33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*

ಜೂನ್ 21, 2026

*ಮಕ್ಕಂದೂರು : ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು*

ಜೂನ್ 20, 2026

*ಮಡಿಕೇರಿ : ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ*

ಜೂನ್ 20, 2026

*ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*

ಜೂನ್ 20, 2026

*ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*

ಜೂನ್ 20, 2026

*ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 

ಜೂನ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.