Facebook Twitter WhatsApp Email Telegram Copy Link ಮಡಿಕೇರಿ ಜು.28 NEWS DESK : ಭಾರೀ ಗಾಳಿ ಮಳೆಯಿಂದ ಮನೆಯ ಗೋಡೆ ಕುಸಿದು ಹಾನಿಯಾದ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ. ನಾಪೋಕ್ಲು ಗ್ರಾಮದ ಕುಲ್ಲೆಟ್ಟಿರ ಚಂಗಪ್ಪ ಎಂಬವರ ಮನೆಯ ಗೋಡೆ ಕುಸಿದು ತೀವ್ರ ಹಾನಿಯಾಗಿದೆ.
*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*ಮಾರ್ಚ್ 21, 2026