Facebook Twitter WhatsApp Email Telegram Copy Link ಮಡಿಕೇರಿ ಜು.29 NEWS DESK : ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮ ಪಂಚಾಯಿತಿಯ ಅಲೆಕಟ್ಟೆ ನಿವಾಸಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶಿವಪ್ಪ ಅವರ ತಂದೆ ನಿಧನರಾಗಿದ್ದಾರೆ. ಮಾಹಿತಿ ತಿಳಿದು ಮನೆಗೆ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ, ಕುಟುಂಬಕ್ಕೆ ಸಾಂತ್ವನ ಹೇಳಿ, ದೈರ್ಯ ತುಂಬಿದರು.
*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*ಮಾರ್ಚ್ 21, 2026