Facebook Twitter WhatsApp Email Telegram Copy Link ಮಡಿಕೇರಿ ಜು.29 NEWS DESK : ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮ ಪಂಚಾಯಿತಿಯ ಅಲೆಕಟ್ಟೆ ನಿವಾಸಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶಿವಪ್ಪ ಅವರ ತಂದೆ ನಿಧನರಾಗಿದ್ದಾರೆ. ಮಾಹಿತಿ ತಿಳಿದು ಮನೆಗೆ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ, ಕುಟುಂಬಕ್ಕೆ ಸಾಂತ್ವನ ಹೇಳಿ, ದೈರ್ಯ ತುಂಬಿದರು.
*ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*ಆಗಷ್ಟ್ 6, 2026