Facebook Twitter WhatsApp Email Telegram Copy Link ಬೆಂಗಳೂರು ಜು.29 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸಿಕೊಡುವುದಾಗಿ ತಿಳಿಸಿದರು.