Facebook Twitter WhatsApp Email Telegram Copy Link ಮಡಿಕೇರಿ ಆ.2 NEWS DESK : ರಾಜಾಸೀಟ್ ಉದ್ಯಾನವನಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ವೀಕ್ಷಿಸಿದರು. ನಂತರ ಉದ್ಯಾನವನದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
*ಹಾಂಗ್ಕಾಂಗ್ನಲ್ಲಿ ನಡೆಯಲಿರುವ ಲಯನ್ಸ್ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಕೊಡಗಿನ ನಾಲ್ವರು ಪ್ರತಿನಿಧಿಗಳು*ಜೂನ್ 30, 2026