
ಮಡಿಕೇರಿ NEWS DESK ಆ.3 : “ಬಾಲಗೋಕುಲ ಮಡಿಕೇರಿ” ಇವರ ವತಿಯಿಂದ ದಿನಾಂಕ: 17-08-2025 ಭಾನುವಾರ ಮಕ್ಕಳಿಗೆ *“ಶ್ರೀ ಕೃಷ್ಣ ಜನ್ಮಾಷ್ಟಮಿ”ಯ ಪ್ರಯುಕ್ತ “ಶ್ರೀ ಕೃಷ್ಣ, ಬಲರಾಮ, ರುಕ್ಮಣಿ, ರಾಧೆ, ದೇವಕಿ, ಯಶೋದೆ, ವಸುದೇವ ಹಾಗೂ ಕುಚೇಲರ ಛದ್ಮವೇಷ”* ಸಮಾಗಮವನ್ನು ಆಯೋಜಿಸಲಾಗುತ್ತಿದೆ. ಈ “ಶ್ರೀ ಕೃಷ್ಣ ಜನ್ಮಾಷ್ಟಮಿ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲಾ ಛದ್ಮವೇಷದಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ ಉಡುಗೊರೆಗಳನ್ನು ನೀಡಲಾಗುವುದು, ಭಾಗವಹಿಸಲು ಇಚ್ಚಿಸುವವರು: ದಿನಾಂಕ: 09-08-2025 ರೊಳಗೆ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಕೊಳ್ಳಬೇಕಾಗಿ ಕೋರಿಕೆ. ಮೊಬೈಲ್ ಸಂಖ್ಯೆ: 9448541328, 9740131805








