Facebook Twitter WhatsApp Email Telegram Copy Link ಮಡಿಕೇರಿ ಆ.12 NEWS DESK : ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಿ ಅಂಡ್ ಡಿ ಜಾಗದ ಸಮಸ್ಯೆ, ಕೃಷಿಕ ವರ್ಗದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು.
*ಕೊಡಗಿನಲ್ಲಿ ಮಿತಿ ಮೀರಿದ ವನ್ಯಜೀವಿಗಳ ಉಪಟಳ : ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ವಾಹನ ಜಾಥಾ*ಜುಲೈ 6, 2026