Facebook Twitter WhatsApp Email Telegram Copy Link ಮಡಿಕೇರಿ ಆ.12 NEWS DESK : ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಿ ಅಂಡ್ ಡಿ ಜಾಗದ ಸಮಸ್ಯೆ, ಕೃಷಿಕ ವರ್ಗದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು.
*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*ಜೂನ್ 15, 2026