Facebook Twitter WhatsApp Email Telegram Copy Link ಮಡಿಕೇರಿ ಆ.15 NEWS DESK : ರಾಣಿಪೇಟೆಯ ಪೌರಕಾರ್ಮಿಕರ ವಸತಿ ಗೃಹದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರಸಭಾ ಸದಸ್ಯರಾದ ಮುಸ್ತಫ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನೆರೆದಿದ್ದ ನಿವಾಸಿಗಳಿಗೆ ಸಿಹಿ ವಿತರಿಸಲಾಯಿತು.
*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*ಜೂನ್ 15, 2026