Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಫಲಿತಾಂಶ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಫಲಿತಾಂಶ*

ಆಗಷ್ಟ್ 23, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.23 : ಕೊಡಗು ವಿಶ್ವವಿದ್ಯಾಲಯದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಪರೀಕ್ಷೆ ಮುಗಿದು ಹತ್ತು ದಿನಗಳಲ್ಲಿ ಮೌಲ್ಯಮಾಪನದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅದೇ ದಿನ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಕೊಡಗು ವಿಶ್ವವಿದ್ಯಾಲಯ ಪಾತ್ರವಾಗಿದೆ. ಇದೇ ಅಗಸ್ಟ್ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವಿರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು 200 ವಿದ್ಯಾರ್ಥಿಗಳು ಹಾಜರಾಗಿದ್ದರು.   ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ಮತ್ತು ಹೊರಗಿನ ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.  ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿ.ಎಡ್ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ KUK.Karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ. ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ದ ಪ್ರೊ. ರವಿಶಂಕರ್ ಎಂ ಎನ್ ಮತ್ತು UUCMS ಸಿಬ್ಬಂದಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.