Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾಗಮಂಡಲದಲ್ಲಿ ಗಮನ ಸೆಳೆದ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ಕೆಸರಿನಲ್ಲಿ ಮಿಂದೆದ್ದ ನೂರಾರು ಮಂದಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಾಗಮಂಡಲದಲ್ಲಿ ಗಮನ ಸೆಳೆದ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ಕೆಸರಿನಲ್ಲಿ ಮಿಂದೆದ್ದ ನೂರಾರು ಮಂದಿ*

ಆಗಷ್ಟ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.25 NEWS DESK : ಭಾಗಮಂಡಲದಲ್ಲಿ ನಡೆದ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಗಮನ ಸೆಳೆಯಿತು. ಕ್ರೀಡಾಕೂಟದಲ್ಲಿ 500ಕ್ಕೂ ಅಧಿಕ ಮಂದಿ ಪಾಲ್ಗೊಂಡು ಕೆಸರಿನಲ್ಲಿ ಮಿಂದೆದ್ದರು. ಜಿಲ್ಲಾಡಳಿತ, జిల్లా ಪಂಚಾಯಿತಿ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಕೊಡಗು ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಶ್ರೀ ಕೃಷ್ಣ ಯೂತ್ ಕ್ಲಬ್ ಅಯ್ಯಂಗೇರಿ ವತಿಯಿಂದ ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಮತ್ತು ಅನು ಅವರ ಗದ್ದೆಯಲ್ಲಿ ನಡೆದ 33ನೇ ವರ್ಷದ  ಕ್ರೀಡಾಕೂಟದಲ್ಲಿ ಉಡುಪಿ, ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಯ ಸ್ಪರ್ಧಿಗಳು ಭಾಗವಹಿಸಿದ್ದರು. ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಕ್ರೀಡಾಕೂಟ ಉದ್ಘಾಟಿಸಿದರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೆಸರುಗದ್ದೆಯ ಆಟೋಟಗಳನ್ನು ವೀಕ್ಷಿಸಿದರು. ನಂತರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದ ಯಶಸ್ ರೈ ಅವರನ್ನು ಸನ್ಮಾನಿಸಿದರು. ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್, ಕ್ರೀಡಾ ಸಮಿತಿಯ ಸಂಚಾಲಕ ಕಾವೇರಿ ಮನೆ ಭರತ್, ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ, ಅಯ್ಯಂಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಜಿ ಪುಷ್ಪಾ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಹೊದ್ದೂರು ಗ್ರಾ.ಪಂ.ಅಧ್ಯಕ್ಷರಾದ ಹೆಚ್.ಎ.ಹಂಸ, ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಗ್ರಾ.ಪಂ.ಸದ ಸ್ಕರಾದ ಹೊಸೂರು ಸತೀಶ್ ಕುಮಾರ್, ಮೈ ಭಾರತ್ ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ಕೆ.ಟಿ.ವಿಸ್ಮಾಯ, ಕೆ.ಉಲ್ಲಾಸ್, ಭಾಗಮಂಡಲ ಪಿಡಿಒ ಪಿ.ಆರ್.ನಂದ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಲೀಡಿಂಗ್ ಎಡ್ಜ್ ಅಡ್ವರ್ ಟೈಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಡಿಕೇರಿ ಪ್ರಸನ್ನ ಕುಶಾಲಪ್ಪ, ವಿಸ್ಮಯಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ ಭಾಗವಹಿಸಿದ್ದರು.

:: ಫಲಿತಾಂಶ ::  :: ಹಗ್ಗಜಗ್ಗಾಟ  ಪುರುಷರ ವಿಭಾಗ ::  ವೀರಾಂಜನೇಯ ತಂಡ, ಬಿ.ಸಿ.ರೋಡ್.(ಪ),  ಗಜಾನನ ತಂಡ, ಭಾಗಮಂಡಲ (ದ್ವಿ), ಮಹಿಳೆಯರ ವಿಭಾಗ :: ಮಹಾದೇವ ತಂಡ, ಬಲಮುರಿ (ಪ್ರ), ಅಪೊಲೋ, ಬಲ್ಲಮಾವಟಿ (ದಿ), ವಾಲಿಬಾಲ್ ::  ಪಯಸ್ವಿನಿ, ಸಂಪಾಜೆ (ಪ್ರ), ರಂಜು ರಂಜು ಫ್ರೆಂಡ್ಸ್ ‘ಎ’, ಹಾಸನ. (ದಿ),  ತ್ರೋಬಾಲ್ : ರಾಜ್‌ಬಾಬು ಅಭಿಮಾನಿಗಳ ಬಳಗ, ಬೆಂಗಳೂರು (ಪ್ರ), ನಾಗಶ್ರೀ ತಂಡ, ಸುಳ್ಯ (ದಿ)

ಓಟದ ಸ್ಪರ್ಧೆಗಳು:
ಕಿರಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗ: ಕೆ.ಎಸ್.ಗಯಾನ್ (ಪ್ರ), ಸಿ.ಪಿ.ಗಾನವ್ (ದ್ವಿ), ಡಿ.ಎ.ಪ್ರತಾಪ (3)
ಕಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗ: ಕೃತಿ ಚಿನ್ನಪ್ಪ (ಪ್ರ), ದೃಶ್ಯ ಚಿನ್ನಪ್ಪ (ದಿ), ದಿಂಪ (ತೃ)
ಹಿರಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗ: ಸದಾಶಿವ (ಪ್ರ), ಧನುಷ್ (ದ್ವಿ), ಕಾವೇರಿ ಮನೆ ಚಂದನ, (ತೃ)
ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗ: ಪ್ರಭಾ (ಪ್ರ), (ಪ), ಅನನ್ನಾ (ದ್ವಿ), ಚೈತನ್ಯ (3)
ಪ್ರೌಢಶಾಲಾ ಬಾಲಕರ ವಿಭಾಗ: ಪೂವಣ್ಣ (ಪ್ರ), ಹರ್ಷಿತಾ, ಧರ್ಮಸ್ಥಳ (ದ್ವಿ), ಚೆಂಗಪ್ಪ (ಡ)
ಪ್ರೌಢಶಾಲಾ ಬಾಲಕಿಯರ ವಿಭಾಗ: ಚರಿಷ್ಕಾ (ಪ್ರ), ನೀಕ್ಷಾ (ದಿ), ನೀತು (ತೃ)
ಪಿಯು ಕಾಲೇಜು ಬಾಲಕರ ವಿಭಾಗ: ಜನಿತ್ ಬೋಪಣ್ಣ (ಪ್ರ), ನಯನ್ (ದ್ವಿ), ಶೈಲು, ಧರ್ಮಸ್ಥಳ (ತೃ)
ಪಿಯು ಕಾಲೇಜು ಬಾಲಕಿಯರ ವಿಭಾಗ: ಬಿಂದು (ಪ್ರ). ಕೆ.ಆರ್.ಯಶಿಕಾ (ದ್ವಿ), ಯು.ಎಸ್.ಭವ್ಯಾ (ತೃ)
ಪದವಿ ಕಾಲೇಜು ಬಾಲಕರ ವಿಭಾಗ: ಮುರುಳಿ (ಪ), ಕೀರ್ತನ್ ಕಾಳನ (ದ್ವಿ), ಕೆ.ಟಿ.ಜನನ್ (ತೃ)
ಪದವಿ ಕಾಲೇಜು ಬಾಲಕಿಯರ ವಿಭಾಗ: ಲಹರಿ (ಪ್ರ), ಲೀಸಾ (ದ್ವಿ), ಎ.ಆರ್. ರಶ್ಮಿತಾ (ತೃ)
ಸಾರ್ವಜನಿಕ ಪುರುಷರ ವಿಭಾಗ: ಸೃಜನ್ (ಪ್ರ), ದಯನ್ (ದ್ವಿ), ಮುರುಳಿ, ಪುತ್ತೂರು (ತೃ)
ಸಾರ್ವಜನಿಕ ಮಹಿಳೆಯರ ವಿಭಾಗ: ಬಿಂದು (ಪ್ರ), ಕೆ.ಆರ್.ಯಾಶಿಕಾ (ದ್ವಿ), ಚರಿಷ್ಮಾ (ತೃ)
ಆಯೋಜಕರ ವಿಭಾಗ: ಸೃಜನ್ (ಪ್ರ), ದಯನ್ (ದಿ), ಸಂಸ್ಕನ್ (ತೃ)

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.