Facebook Twitter WhatsApp Email Telegram Copy Link ಮಡಿಕೇರಿ ಆ.23 NEWS DESK : ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಹಾಗೂ ಪರಿವರ್ತನಾ ಸಹಕಾರ ಸಂಘದ ವಾಣಿಜ್ಯ ಸಂಕೀರ್ಣ ವನ್ನು ಸಂಸದ ಯದುವೀರ್ ಒಡೆಯರ್ ಅವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಅಧ್ಯಕ್ಷ ಅರಮಣಮಾಡ ಸುಗುಣ ಗಣಪತಿ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026