Facebook Twitter WhatsApp Email Telegram Copy Link ಮಡಿಕೇರಿ ಆ.23 NEWS DESK : ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಹಾಗೂ ಪರಿವರ್ತನಾ ಸಹಕಾರ ಸಂಘದ ವಾಣಿಜ್ಯ ಸಂಕೀರ್ಣ ವನ್ನು ಸಂಸದ ಯದುವೀರ್ ಒಡೆಯರ್ ಅವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಅಧ್ಯಕ್ಷ ಅರಮಣಮಾಡ ಸುಗುಣ ಗಣಪತಿ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.
*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*ಮೇ 2, 2026