Facebook Twitter WhatsApp Email Telegram Copy Link ಮಡಿಕೇರಿ ಆ.23 NEWS DESK : ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಹಾಗೂ ಪರಿವರ್ತನಾ ಸಹಕಾರ ಸಂಘದ ವಾಣಿಜ್ಯ ಸಂಕೀರ್ಣ ವನ್ನು ಸಂಸದ ಯದುವೀರ್ ಒಡೆಯರ್ ಅವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಅಧ್ಯಕ್ಷ ಅರಮಣಮಾಡ ಸುಗುಣ ಗಣಪತಿ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.
*25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*ಮೇ 24, 2026