Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮೂರ್ನಾಡು ವ್ಯಾಪ್ತಿಯಲ್ಲಿ ವಿವಿಧ  ಸಂಘ ಸಂಸ್ಥೆಗಳಿಂದ ಗಣೇಶೋತ್ಸವ*
ಇತ್ತೀಚಿನ ಸುದ್ದಿಗಳು

*ಮೂರ್ನಾಡು ವ್ಯಾಪ್ತಿಯಲ್ಲಿ ವಿವಿಧ  ಸಂಘ ಸಂಸ್ಥೆಗಳಿಂದ ಗಣೇಶೋತ್ಸವ*

August 26, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮೂರ್ನಾಡು ಆ.26 NEWS DESK :  ಮೂರ್ನಾಡು ಪಟ್ಟಣ ಮತ್ತು ವಿವಿಧೆಡೆ ಆ.27ರಂದು ವಿವಿಧ ಸಂಘ ಸಂಸ್ಥೆಗಳಿಂದ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುವುದು. ಮೂರ್ನಾಡಿನ ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿಯ ವತಿಯಿಂದ 34ನೇ ವರ್ಷದಗೌರಿ-ಗಣೇಶೋತ್ಸವದ ಗಣೇಶನ ಉತ್ಸವ ಮೂರ್ತಿಯನ್ನು ಬೆ.10 ಗಂಟೆಗೆ ಪ್ರತಿಷ್ಠಾಪಿಸಲಾಗುವುದು. ಮೂರ್ನಾಡುಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ವತಿಯಿಂದ 33ನೇ ವರ್ಷದ ಗೌರಿ-ಗಣೇಶೋತ್ಸವ ಗಾಂಧಿನಗರದ ಶ್ರೀರಾಮ ಮಂದಿರದಲ್ಲಿನಡೆಯಲಿದೆ. ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ ಮೂರ್ನಾಡು ಪಟ್ಟಣದ ಟಿ ಜಂಕ್ಷನ್‍ನಲ್ಲಿ 31ನೇ ವರ್ಷದ ಗೌರಿ-ಗಣೇಶೋತ್ಸವ, ಗಜೇಂದ್ರ ಯುವ ಶಕ್ತಿ ಸಂಘದ ವತಿಯಿಂದ 6ನೇ ವರ್ಷದಗೌರಿ-ಗಣೇಶೋತ್ಸವ ನಾಪೋಕ್ಲು ರಸ್ತೆಯ ಹನುಮಾನ್‍ಟ್ರೇಡರ್ಸ್‍ನಲ್ಲಿ, ಅಯ್ಯಪ್ಪ ಗೆಳೆಯರ ಬಳಗ, ಎಂ-ಟೌನ್ ವತಿಯಿಂದ 2ನೇ ವರ್ಷದಗೌರಿ-ಗಣೇಶೋತ್ಸವ ಅಯ್ಯಪ್ಪ ದೇವಸ್ಥಾನದ ವಾಣಿಜ್ಯ ಕಟ್ಟಡದಲ್ಲಿ, ಕೋಡಂಬೂರಿನ ವಿಘ್ನೇಶ್ವರ ಗೆಳೆಯರ ಬಳಗದಿಂದ 17ನೇ ವರ್ಷದಗೌರಿ-ಗಣೇಶೋತ್ಸವ ನಡೆಯಲಿದೆ. ಆ.27 ರಿಂದ ಆ.2ರವರೆಗೆ ಪ್ರತಿಷ್ಠಾಪಿಸಲಾದಗಣೇಶ ಮೂರ್ತಿಗಳನ್ನು ಪೂಜಾ ವಿಧಿ-ವಿಧಾನಗಳ ಮೂಲಕ 7 ದಿನಗಳವರೆಗೆ ಶ್ರದ್ಧಾಭಕ್ತಿಯಿಂದ ಪೂಜಿಸಿ, ಆ.2ರಂದು ಅಲಂಕೃತ ಮಂಟಪದಲ್ಲಿ ಗಣೇಶಉತ್ಸವ ಮೂರ್ತಿಯನ್ನಿರಿಸಿ, ಮೂರ್ನಾಡು ಮುಖ್ಯ ಬೀದಿಗಳಲ್ಲಿ ಶೋಭಯಾತ್ರೆ ನಡೆಸಿ ಬಲಮುರಿಯ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗುವುದು. ಹಾಗೆಯೇ ಗಜಾನನ ಯುವಕ ಸಂಘದ ವತಿಯಿಂದ 22ನೇ ವರ್ಷದಗೌರಿ-ಗಣೇಶೋತ್ಸವ, ಗಣೇಶ ಬಾಲಕರ ಬಳಗದ ವತಿಯಿಂದ 2ನೇ ವರ್ಷದ ಗೌರಿ-ಗಣೇಶೋತ್ಸವ ನಡೆಯಲಿದ್ದು, ಅದೇ ದಿನದಂದು ಅಲಂಕೃತ ಮಂಟಪದಲ್ಲಿ ಶೋಭಯಾತ್ರೆಯೊಂದಿಗೆ ಬಲಮುರಿಯಕಾವೇರಿ ನದಿಯಲ್ಲಿ ವಿಸರ್ಜಿಸಲಾಗುತ್ತದೆ. ಎಂ. ಬಾಡಗದ ವಿನಾಯಕ ಗೆಳೆಯರ ಬಳಗದ ವತಿಯಿಂದ ಎಂ. ಬಾಡಗದಲ್ಲಿ 9ನೇ ವರ್ಷದಗೌರಿ-ಗಣೇಶೋತ್ಸವ ನಡೆಯಲಿದ್ದು, ಉತ್ಸವ ಮೂರ್ತಿಯನ್ನು ಆ.31ರಂದು ಎಂ. ಬಾಡಗ ಗ್ರಾಮದಲ್ಲಿ ಅಲಂಕೃತ ಮಂಟಪದಲ್ಲಿ ಶೋಭಯಾತ್ರೆಯೊಂದಿಗೆ ಕೊಂಡೊಯ್ದು ಬೇತ್ರಿಯ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗುತ್ತದೆ.

ವರದಿ : ಟಿ.ಸಿ. ನಾಗರಾಜ್, ಮೂರ್ನಾಡು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ಆ.27 ರಿಂದ ಮದ್ಯ ಮಾರಾಟ ನಿಷೇಧ*
Next Article *ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ಜಾಗೃತಿ ಆಂದೋಲನ :  ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.