Facebook Twitter WhatsApp Email Telegram Copy Link ಮಡಿಕೇರಿ ಸೆ.3 NEWS DESK : ಸಿದ್ದಾಪುರ ಠಾಣೆ, ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಲಾ ಕಾಲೇಜುಗಳ ಸಹಯೋಗದೊಂದಿಗೆ ಸಿದ್ದಾಪುರದಲ್ಲಿ ಮಾದಕ ವ್ಯಸನದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲಾಯಿತು. ಪಟ್ಟಣದಲ್ಲಿ ಮಾನವ ಸರಪಳಿ ಮತ್ತು ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.