Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನೋಟರಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ಕಚೇರಿ ಉದ್ಘಾಟನೆ*
  • *ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*
  • *ಮಾಲ್ದಾರೆಯಲ್ಲಿ ಚಿರತೆ ಸೆರೆ*
  • *ಮಹಿಳೆ ಮೇಲೆ ಕಾಡಾನೆ ದಾಳಿ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*
  • *ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*
  • *ಆ.8 ರಂದು ಸುತ್ತೂರು ಶ್ರೀ ಮಡಿಕೇರಿಗೆ ಭೇಟಿ : ಸಿದ್ಧತೆ ಪರಿಶೀಲನೆ*
  • *ಕೊಡಗರಹಳ್ಳಿಯಲ್ಲಿ ಸ್ತನ್ಯಪಾನ ಸಪ್ತಾಹ : ಅಕ್ಕಪಡೆ ಕುರಿತು ಜಾಗೃತಿ ಕಾರ್ಯಕ್ರಮ*
  • ಪಿಎಂ-ಜನ್‍ಮನ್ ಮತ್ತು ಡಿಎ-ಜೆಜಿಯುಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ : ಆದಿವಾಸಿ ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ*
  • *ಆ.10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ : ಜಿಲ್ಲೆಯಲ್ಲಿ 1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ : ಸಂತ ಅಂತೋಣಿ ದೇವಾಲಯದಲ್ಲಿ ಮಾತೆ ಮರಿಯಮ್ಮ ಜನ್ಮದಿನ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ : ಸಂತ ಅಂತೋಣಿ ದೇವಾಲಯದಲ್ಲಿ ಮಾತೆ ಮರಿಯಮ್ಮ ಜನ್ಮದಿನ ಆಚರಣೆ*

ಸೆಪ್ಟೆಂಬರ್ 9, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಸೆ.9 NEWS DESK : ಮಾತೆ ಮರಿಯಮ್ಮ ನವರ ಜನ್ಮದಿನ (ಮೊಂತಿಪೆಸ್ತ್) ಅಂಗವಾಗಿ ಸಂತ ಅಂತೋಣಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ, ಅಡಂಬರ ದಿವ್ಯ ಬಲಿಪೂಜೆ, ಮೊಂಬತ್ತಿ ಹಿಡಿದು ಮಾತೆ ಮರಿಯಮ್ಮನವರ ಸ್ವರೂಪದೊಂದಿಗೆ ಮೆರವಣಿಗೆಯ ಮೂಲಕ ಸಂತ ಮೇರಿ ಶಾಲಾ ಆವರಣದಲ್ಲಿ ಇರಿಸಿ ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಪುಷ್ಪನಮನ ಸಲ್ಲಿಸಿ, ನೂತನ ಭತ್ತದ ತೆನೆಯನ್ನು ವಿತರಿಸುವ ಮೂಲಕ ಮಾತೆ ಮರಿಯಮ್ಮನವರ ಜಯಂತಿ ಸಂಭ್ರಮದಿಂದ ಆಚರಿಸಿದರು. ಮುಂಜಾನೆ ವಿಶೇಷ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಮಡಿಕೇರಿ ಸಂತ ಮೈಕಲರ ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ಸಂಜಯ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ಅಡಂಬರ ದಿವ್ಯ ಬಲಿಪೂಜೆ, ಪ್ರಭೋದನೆಯನ್ನು ಸಮರ್ಪಿಸಿದರು. ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯವರ ಜನ್ಮ ಜಯಂತಿ ಮತ್ತು ತೆನೆಹಬ್ಬ (ಮೊಂತಿಪೆಸ್ತ್) ಜಗತ್ತಿನಾದದ್ಯಾಂತ ಆಚರಿಸುತ್ತಾರೆ. ಇದಕ್ಕೆ ಪೂರ್ವಭಾವಿಯಾಗಿ ದೇವಾಲಯದಲ್ಲಿ 9 ದಿನಗಳ ಕಾಲ ವಿವಿಧ ಧರ್ಮ ಕೇಂದ್ರಗಳ ಧರ್ಮಗುರುಗಳಿಂದ ದಿವ್ಯಬಲಿಪೂಜೆ, ಪ್ರಭೋದನೆ ಹಾಗೂ ನೊವೇನಾ ಪ್ರಾರ್ಥನೆ ಪುಷ್ಪಾನಮನಗಳನ್ನು ಸಲ್ಲಿಸಲಾಯಿತು. ಹೊಸ ತೆನೆಗಳ ‘ಮೊಂತಿ ಪೆಸ್ತ್’ ಹಬ್ಬವನ್ನು ಎಲ್ಲಾ ದೇವಾಲಯಗಳಲ್ಲಿ ಸಾಮೂಹಿಕವಾಗಿ ಆಚರಿಸಿ ಪ್ರಾರ್ಥನೆ ಮಾಡಲಾಗುತ್ತದೆ. ಮನೆ ಮನೆಗಳಲ್ಲಿ ನೂತನವಾಗಿ ನೀಡಲಾದ ಭತ್ತದ ತೆನೆಗಳನ್ನು ತಾವು ತಯಾರಿಸುವ ಖಾದ್ಯ ಭೋಜನಗಳೊಂದಿಗೆ ಸೇರಿಸಿ ಸೇವಿಸುವುದು ಈ ಹಬ್ಬದ ವಾಡಿಕೆಯಾಗಿದೆ. ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ಹಾಗೂ ಸಂತ ಅಂತೋಣಿ ಬಲಿಪೂಜೆ ಪ್ರವಚನಗಳನ್ನು ನೀಡಿದರಲ್ಲದೆ ಮೊಂತಿಪೆಸ್ತ್ ಅಂಗವಾಗಿ ನೂತನ ತೆನೆಗಳನ್ನು ಆರ್ಶಿವಚಿಸಿ ವಿತರಿಸಿದರು. ಕ್ರೈಸ್ತ ಬಾಂಧವರು ಮನೆ ಮನೆಗಳಿಂದ ತಂದಿದ ಬಗೆ ಬಗೆಯ ಪುಷ್ಪಗಳನ್ನು ಎಲ್ಲಾರೂ ಕನ್ಯಾಮಾತೆ ಮಯರಿಮ್ಮನವರಿಗೆ ಸಮರ್ಪಿಸಿ, ನಂತರ ಪರಸ್ಪರ ಒಬ್ಬರಿಗೊಬ್ಬರು ಮಾತೆ ಮರಿಯ್ಮನವರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಹಬ್ಬದ ಸಡಗರಕ್ಕೆ ಮುನ್ನುಡಿ ಇಟ್ಟರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನೋಟರಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ಕಚೇರಿ ಉದ್ಘಾಟನೆ*

ಆಗಷ್ಟ್ 9, 2026

*ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*

ಆಗಷ್ಟ್ 8, 2026

*ಮಾಲ್ದಾರೆಯಲ್ಲಿ ಚಿರತೆ ಸೆರೆ*

ಆಗಷ್ಟ್ 8, 2026

*ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*

ಆಗಷ್ಟ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.8 NEWS DESK : ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆದು, ಸಾಧಕರನ್ನು…

*ಮಾಲ್ದಾರೆಯಲ್ಲಿ ಚಿರತೆ ಸೆರೆ*

ಆಗಷ್ಟ್ 8, 2026

*ಮಹಿಳೆ ಮೇಲೆ ಕಾಡಾನೆ ದಾಳಿ*

ಆಗಷ್ಟ್ 8, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*

ಆಗಷ್ಟ್ 7, 2026

*ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*

ಆಗಷ್ಟ್ 7, 2026

*ಆ.8 ರಂದು ಸುತ್ತೂರು ಶ್ರೀ ಮಡಿಕೇರಿಗೆ ಭೇಟಿ : ಸಿದ್ಧತೆ ಪರಿಶೀಲನೆ*

ಆಗಷ್ಟ್ 7, 2026

*ಕೊಡಗರಹಳ್ಳಿಯಲ್ಲಿ ಸ್ತನ್ಯಪಾನ ಸಪ್ತಾಹ : ಅಕ್ಕಪಡೆ ಕುರಿತು ಜಾಗೃತಿ ಕಾರ್ಯಕ್ರಮ*

ಆಗಷ್ಟ್ 7, 2026

ಪಿಎಂ-ಜನ್‍ಮನ್ ಮತ್ತು ಡಿಎ-ಜೆಜಿಯುಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ : ಆದಿವಾಸಿ ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ*

ಆಗಷ್ಟ್ 7, 2026

*ಆ.10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ : ಜಿಲ್ಲೆಯಲ್ಲಿ 1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ*

ಆಗಷ್ಟ್ 7, 2026

ಅಂತರಶಾಲಾ ಚೆಸ್ ಪಂದ್ಯಾವಳಿ : ಉನ್ನತ್ ಸಾರಥ್ಯ ಪ್ರಥಮ

ಆಗಷ್ಟ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.