Facebook Twitter WhatsApp Email Telegram Copy Link ಕರಿಕೆ ಸೆ.11 NEWS DESK : ಕರಿಕೆ ಗಾಮದ ಚೆಂಬೇರಿ ಗಡಿ ಭಾಗ ಕೇರಳದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೇವಾಲಯದ ಮುಖ್ಯದ್ವಾರ ಸ್ಥಾಪನಾ ಮುಹೂರ್ತ ನಡೆಯಿತು. ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ಜರುಗಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
*ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸಿಎನ್ಸಿಯಿಂದ ಸತ್ಯಾಗ್ರಹ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*ಆಗಷ್ಟ್ 9, 2026