Facebook Twitter WhatsApp Email Telegram Copy Link ವಿರಾಜಪೇಟೆ ಸೆ.18 NEWS DESK : ಮಾನಸ ಗಂಗೋತ್ರಿಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಸೆ.23 ರಂದು ನಡೆಯುವ ದಸರಾ ಕವಿಗೋಷ್ಠಿಗಳ ಪ್ರಭಾತ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲು ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಜಯಲಕ್ಷ್ಮಿ ಕೆ. ಆಯ್ಕೆಯಾಗಿದ್ದಾರೆ.