

ಮಡಿಕೇರಿ NEWS DESK ಸೆ.30 : ಚಾಲಕನ ನಿಯಂತ್ರಣ ಕಳೆದುಕೊಂಡ ಪ್ರವಾಸಿ ವಾಹನವೊಂದು ಡಿಕ್ಕಿಯಾದ ಪರಿಣಾಮ ಮಡಿಕೇರಿ ನಗರದಲ್ಲಿರುವ ಸ್ವಾತಂತ್ರ್ಯ ಸೇನಾನಿ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಯಿರುವ ಉದ್ಯಾನವನದ ಕಾಂಪೌಂಡ್ ಗೆ ಹಾನಿಯಾಗಿದೆ. ಸ್ಥಳಕ್ಕೆ ನಗರ ಪೊಲೀಸರು ಹಾಗೂ ಗೌಡ ಸಮಾಜದ ಪ್ರಮುಖರು ಭೇಟಿ ನೀಡಿ ಪರಿಶೀಲಿಸಿದರು. (ಚಿತ್ರ ವರದಿ : ಶಿವು, ಮಡಿಕೇರಿ)









