Facebook Twitter WhatsApp Email Telegram Copy Link ಬೆಂಗಳೂರು ಅ.6 NEWS DESK : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಅಂತ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಅಭಿಮಾನ ಪೂರ್ವಕವಾಗಿ ಗೌರವಿಸಲಾಯಿತು.
*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*ಏಪ್ರಿಲ್ 17, 2026
*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*ಏಪ್ರಿಲ್ 17, 2026