Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾರತೀಯ ಸೇನೆಯ ಡ್ರೋನ್ ಸಾಮರ್ಥ್ಯಗಳನ್ನು ಕೃತಕ ಬುದ್ಧಿಮತ್ತೆಯೊಂದಿಗೆ ವೇಗವರ್ಧಕಗೊಳಿಸುವ ಒಪ್ಪಂದಕ್ಕೆ ಸಹಿ ಹಾಕಿದ 515 ಸೇನಾ ನೆಲೆ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಭಾರತ

*ಭಾರತೀಯ ಸೇನೆಯ ಡ್ರೋನ್ ಸಾಮರ್ಥ್ಯಗಳನ್ನು ಕೃತಕ ಬುದ್ಧಿಮತ್ತೆಯೊಂದಿಗೆ ವೇಗವರ್ಧಕಗೊಳಿಸುವ ಒಪ್ಪಂದಕ್ಕೆ ಸಹಿ ಹಾಕಿದ 515 ಸೇನಾ ನೆಲೆ ಕಾರ್ಯಾಗಾರ*

ಅಕ್ಟೋಬರ್ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಬೆಂಗಳೂರು ಅ.8 NEWS DESK  : ರಕ್ಷಣಾ ಸಚಿವಾಲಯದ (ಸೇನೆಯ) ಕೇಂದ್ರ ಕಚೇರಿಯ ಪರವಾಗಿ 515 ಸೇನಾ ನೆಲೆ ಕಾರ್ಯಾಗಾರ (ಎಬಿಡಬ್ಲೂ) ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್‌ಗಳ ಮಹಾನಿರ್ದೇಶಕರು ಮತ್ತು ಇಂಡಿಅಸ್ತ್ರ (IndyASTRA) ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪರವಾಗಿ ಭಾರತೀಯ ಸೇನಾ ಭೂ ವ್ಯವಸ್ಥೆಗಳಿಗಾಗಿ  ಕೃತಕ ಬುದ್ಧಿಮತ್ತೆ ಆಧರಿಸಿದ  ಡ್ರೋನ್ ಸಾಮರ್ಥ್ಯಗಳನ್ನು ವೇಗಗೊಳಿಸಲು ಒಪ್ಪಂದಕ್ಕೆ ಸಹಿ ಹಾಕಿದೆ. ಪಾಲುದಾರಿಕೆಯು ಕಾರ್ಯಾಚರಣೆಯ ಅಗತ್ಯತೆಗಳು ಮತ್ತು ಆತ್ಮನಿರ್ಭರ ಭಾರತದ ದೂರದೃಷ್ಟಿಯೊಂದಿಗೆ ಹೊಂದಿಕೆಯಾಗುತ್ತದೆ. ಈ ಸಹಯೋಗವನ್ನು 515 ಎಬಿಡಬ್ಲೂ ಮೂಲಕ ಸಂಯೋಜಿಸಲಾಗುತ್ತದೆ.  ಕೃತಕ ಬುದ್ಧಿಮತ್ತೆ ಆಧರಿಸಿದ ಫ್ಲೈಟ್ ಕಂಟ್ರೋಲ್ ಸಿಸ್ಟಮ್ (ಎಫ್ ಸಿಎಸ್ ) ಮತ್ತು ಸ್ಟ್ಯಾಂಡರ್ಡ್ ಡ್ರೋನ್ ಆಪರೇಟಿಂಗ್ ಪ್ಲಾಟ್‌ಫಾರ್ಮ್ (ಎಸ್ ಡಿಒಪಿ) ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿ ಡ್ರೋನ್ ತಯಾರಿಕೆಯಲ್ಲಿ ತಂತ್ರಜ್ಞಾನ ಬಳಸಿಕೊಂಡು  ಸಕ್ರಿಯಗೊಳಿಸುವುದು ಒಪ್ಪಂದದ ಉದ್ದೇಶವಾಗಿದೆ. ಡ್ರೋನ್ ತಂತ್ರಜ್ಞಾನಗಳ ಸಮಗ್ರ ಮೌಲ್ಯಮಾಪನಕ್ಕಾಗಿ IndyASTRA 515 ಎಬಿಡ್ಲೂಗೆ ತಾಂತ್ರಿಕ ಸಲಹೆಯನ್ನು ಒದಗಿಸುತ್ತದೆ. ಅದರಲ್ಲಿ ಉಪವ್ಯವಸ್ಥೆಯ ವಿಮರ್ಶೆಗಳು, ಏಕೀಕರಣ ಸಿದ್ಧತೆ ಮತ್ತು ಸೇನಾ ಮಾನದಂಡಗಳ ಪಾಲನೆ ಅಂಶಗಳೂ ಸೇರಿವೆ. ಪರಸ್ಪರ ಕಾರ್ಯಸಾಧ್ಯತೆ, ಸುರಕ್ಷತೆ ಮತ್ತು ಮಾನದಂಡಗಳ ಅನುಸರಣೆಗೆ ಒತ್ತು ನೀಡುವ ಮೂಲಕ ಇಂಡಿಯಾಸ್ಟ್ರಾಗೆ ಉತ್ಪಾದನಾ ಪ್ರಯೋಗಗಳು, ದೃಢೀಕರಣ ಮತ್ತು ಪ್ರಮಾಣೀಕರಣಕ್ಕೆ 515 ಎಬಿಡಬ್ಲೂ ಅಗತ್ತೆ ಆಧರಿಸಿದ ವಿನಂತಿಗಳನ್ನು ರವಾನಿಸುತ್ತದೆ.  ಈ ಒಪ್ಪಂದವು ಸ್ಥಳೀಯ ಸಾಮರ್ಥ್ಯವನ್ನು ಬಲಪಡಿಸುತ್ತದೆ ಮತ್ತು ನಿರ್ಣಾಯಕ ಮಾನವರಹಿತ ವ್ಯವಸ್ಥೆಗಳಿಗೆ ಆಮದು ಅವಲಂಬನೆಯನ್ನು ತಗ್ಗಿಸುತ್ತದೆ. ಇದು ಸೇನಾ ಕಾರ್ಯಾಚರಣೆಗಳನ್ನು ಬೆಂಬಲಿಸುವ ಕೃತಕ ಬುದ್ಧಿಮತ್ತೆ ಆಧರಿಸಿದ ಡ್ರೋನ್ ಪರಿಹಾರಗಳಿಗಾಗಿ ಕಡಿಮೆ ಸಮಯದಲ್ಲಿ ಒದಗಿಸುತ್ತದೆ. ಭವಿಷ್ಯದ ಕಾರ್ಯಕ್ರಮಗಳು ಮತ್ತು ಸಂಬಂಧಿತ ಉಪವ್ಯವಸ್ಥೆಗಳಿಗೆ ಪುನರಾವರ್ತಿಸಬಹುದಾದಂತೆ ಈ ಮಾದರಿಯನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆಯಾಗಿ ಈ ಪಾಲುದಾರಿಕೆಯು ಕಾರ್ಯಾಚರಣೆಯ ಸಿದ್ಧತೆ ಮತ್ತು ಸ್ವಾವಲಂಬನೆಯನ್ನು ವೃದ್ಧಿಸುತ್ತದೆ.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.