Facebook Twitter WhatsApp Email Telegram Copy Link ಮಡಿಕೇರಿ ಅ.17 NEWS DESK : ಕಾವೇರಿ ಪವಿತ್ರ ತೀರ್ಥೋದ್ಭವದ ಅಂಗವಾಗಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಭಾಗಮಂಡಲದಿಂದ ತಲಕಾವೇರಿಗೆ ಪಾದಯಾತ್ರೆ ನಡೆಸಿದರು. ಈ ಸಂದರ್ಭ ಸಹಸ್ರಾರು ಭಕ್ತರು ಸಂಪ್ರದಾಯಿಕ ಉಡುಗೆ ಧರಿಸಿ ಕಾವೇರಿ ಮಾತೆಯ ಸ್ತುತಿ ಗೀತೆಗಳನ್ನು ಹಾಡುತ್ತ ಬೆಟ್ಟ ಹತ್ತಿದರು.
**ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ**ಜುಲೈ 23, 2026