Facebook Twitter WhatsApp Email Telegram Copy Link ಮಡಿಕೇರಿ ಅ.17 NEWS DESK : ಕಾವೇರಿ ಪವಿತ್ರ ತೀರ್ಥೋದ್ಭವದ ಅಂಗವಾಗಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಭಾಗಮಂಡಲದಿಂದ ತಲಕಾವೇರಿಗೆ ಪಾದಯಾತ್ರೆ ನಡೆಸಿದರು. ಈ ಸಂದರ್ಭ ಸಹಸ್ರಾರು ಭಕ್ತರು ಸಂಪ್ರದಾಯಿಕ ಉಡುಗೆ ಧರಿಸಿ ಕಾವೇರಿ ಮಾತೆಯ ಸ್ತುತಿ ಗೀತೆಗಳನ್ನು ಹಾಡುತ್ತ ಬೆಟ್ಟ ಹತ್ತಿದರು.
*ಮದೆಮಹೇಶ್ವರ ವಿದ್ಯಾಸಂಸ್ಥೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ*ಏಪ್ರಿಲ್ 28, 2026