Facebook Twitter WhatsApp Email Telegram Copy Link ಮಡಿಕೇರಿ ಅ.17 NEWS DESK : ಕಾವೇರಿ ಪವಿತ್ರ ತೀರ್ಥೋದ್ಭವದ ಅಂಗವಾಗಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಭಾಗಮಂಡಲದಿಂದ ತಲಕಾವೇರಿಗೆ ಪಾದಯಾತ್ರೆ ನಡೆಸಿದರು. ಈ ಸಂದರ್ಭ ಸಹಸ್ರಾರು ಭಕ್ತರು ಸಂಪ್ರದಾಯಿಕ ಉಡುಗೆ ಧರಿಸಿ ಕಾವೇರಿ ಮಾತೆಯ ಸ್ತುತಿ ಗೀತೆಗಳನ್ನು ಹಾಡುತ್ತ ಬೆಟ್ಟ ಹತ್ತಿದರು.
*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*ಮಾರ್ಚ್ 16, 2026